ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…