ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.