ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.