ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….