ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

3623

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ…

1) ನಾಮಫಲಕ:

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

2) ಅಗ್ನಿ:

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

3) ಅಡುಗೆ ಮನೆ:

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

4) ನಿಂಬೆಹಣ್ಣು:

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

5) ಔಷಧ:

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

6) ಧ್ಯಾನ:

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

7) ಬೆಡ್’ರೂಂನಲ್ಲಿನ ಕನ್ನಡಿ..

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

8) ತೀರ್ಥ:

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

9) ಓಂ, ಸ್ವಸ್ತಿಕ್ ಚಿಹ್ನೆಗಳು:

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

10) ಗಂಟೆ:

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

11) ಉಪ್ಪು:

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

12) ಗಣೇಶ ಪೂಜೆ:

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

13) ನಿರ್ದಿಷ್ಟ ಫೋಟೋಗಳು:

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

14) ವಾಸುದೇವ ಮಂತ್ರ:

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

15) ಅಕ್ವೇರಿಯಂ:

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.

ಕೃಪೆ: ಸುದರ್ಶನ್ ಭಟ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.