ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…