News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

3636

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ…

1) ನಾಮಫಲಕ:

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

2) ಅಗ್ನಿ:

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

3) ಅಡುಗೆ ಮನೆ:

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

4) ನಿಂಬೆಹಣ್ಣು:

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

5) ಔಷಧ:

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

6) ಧ್ಯಾನ:

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

7) ಬೆಡ್’ರೂಂನಲ್ಲಿನ ಕನ್ನಡಿ..

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

8) ತೀರ್ಥ:

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

9) ಓಂ, ಸ್ವಸ್ತಿಕ್ ಚಿಹ್ನೆಗಳು:

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

10) ಗಂಟೆ:

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

11) ಉಪ್ಪು:

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

12) ಗಣೇಶ ಪೂಜೆ:

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

13) ನಿರ್ದಿಷ್ಟ ಫೋಟೋಗಳು:

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

14) ವಾಸುದೇವ ಮಂತ್ರ:

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

15) ಅಕ್ವೇರಿಯಂ:

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.

ಕೃಪೆ: ಸುದರ್ಶನ್ ಭಟ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಸಂಬಂಧ

    ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

    ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

  • ಸ್ಪೂರ್ತಿ

    ಟೀ ಮಾಡಿಕೊಂಡೇ ಲಕ್ಷಾಂತರ ಹಣ ಮಾಡುತ್ತಿದ್ದಾನೆ ಈತ..!

    ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…