ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಪತ್ರಿಕೆಯೊಂದು ವರದಿ ಮಾಡಿರುವಂತೆ, ಪ್ರಸ್ತುತ ಭಾರತೀಯ ಸೇನೆಗೆ ಅಮೆರಿಕದಿಂದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಇದೀಗ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ ಸ್ವದೇಶಿ ‘ಬುಲೆಟ್ಪ್ರೂಫ್’ ಜಾಕೆಟ್ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.
ಇದರ ಬಳಕೆಗೆ ರಕ್ಷಣಾ ಸಚಿವಾಲಯದ ಉನ್ನತಾಧಿಕಾರ ಸಮಿತಿ ಕೂಡ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್ಪ್ರೂಫ್ ಜಾಕೆಟ್ ಅನ್ನು ಧರಿಸಲು ದಾರಿ ಸುಗಮವಾಗಿದೆ.
ಇನ್ನು ಈ ಬುಲೆಟ್ ಪ್ರೂಫ್ ಜಾಕೆಟ್ ಗಳು ಕಡಿಮೆ ವೆಚ್ಚದ್ದಾಗಿದ್ದು, ಒಂದು ಜಾಕೆಟ್ ನಿರ್ಮಾಣಕ್ಕೆ ಕೇವಲ 50 ಸಾವಿರ ರು. ವೆಚ್ಚ ತಗುಲುತ್ತದೆ. ಆದರೆ ಅಮೆರಿಕದ ಜಾಕೆಟ್ ಗಳಿಗೆ 1.50 ಲಕ್ಷ ರು. ವೆಚ್ಚವಾಗುತ್ತಿದೆ. ಜತೆಗೆ ಒಂದು ಕವಚ 15ರಿಂದ 18 ಕೆ.ಜಿ.ವರೆಗೂ ತೂಕವಿದೆ. ಇಷ್ಟು ಮಣ ಭಾರದ ಜಾಕೆಟ್ ಧರಿಸಿ ಉಗ್ರರ ಜತೆ ಕಾದಾಡಬೇಕಾದ ಪರಿಸ್ಥಿತಿ ಯೋಧರಿಗಿದೆ.
ಇದನ್ನು ಮನಗಂಡ ಬಂಗಾಳಿ ವಿಜ್ಞಾನಿ ಪ್ರೊ| ಶಂತನು ಭೌಮಿಕ್ ಅತ್ಯಂತ ಕಡಿಮೆ ತೂಕದ, ಥರ್ಮೋ ಪ್ಲಾಸ್ಟಿಕ್ ಜಾಕೆಟ್ ಅನ್ನು ಅಭಿವೃದ್ಧಿಪಡಿ ಸಿದ್ದಾರೆ. ಈ ಜಾಕೆಟ್ ಬೆಲೆ 50 ಸಾವಿರ ವಿರಲಿದ್ದು, ತೂಕ 1.5 ಕೆ.ಜಿ.ಯಿರಲಿದೆ.
ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಧರಿಸಲು ಹಾದಿ ಸುಗಮವಾದಂತಾಗಿದೆ. ಜತೆಗೆ ರಕ್ಷಣಾ ಇಲಾಖೆಯ ಬೊಕ್ಕಸಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ರು. ಉಳಿತಾಯವಾಗಲಿದೆ.
ಪ್ರಸ್ತುತ ಭಾರತೀಯ ಯೋಧರಿಗೆ ಅಗ್ಗದ ಮತ್ತು ಕಡಿಮೆ ತೂಕದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸಂಶೋಧಿಸಿರುವ, ವಿಜ್ಞಾನಿ ಶಾಂತನು ಭೌಮಿಕ್ ಮೂಲತಃ ಬಂಗಾಳ ಮೂಲದವರಾಗಿದ್ದು, ಪ್ರಸ್ತುತ ಕೊಯಮತ್ತೂರಿನ ಅಮೃತ ವಿಶ್ವವಿದ್ಯಾಲಯದಲ್ಲಿ ಏರೇಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ತಮ್ಮ ವಿನೂತನ ಸಂಶೋಧನೆಯನ್ನು ವಿಜ್ಞಾನಿ ಶಾಂತನು ಭೌಮಿಕ್ ಅವರು ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ಸಮರ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…