ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು.

12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.

ಮಂಗಳವಾರ ಬೆಳಗಿನ ಜಾವ ಈ ದಾಳಿ ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತ್ರ ಸೋಮವಾರ ರಾತ್ರಿ ಮಲಗಿರಲಿಲ್ಲವಂತೆ. ಮೂಲಗಳ ಪ್ರಕಾರ, ಮೋದಿ ಕಾರ್ಯಾಚರಣೆ ಮೇಲೆ ಕಣ್ಣಿಟ್ಟಿದ್ದರಂತೆ. ಹೋಗಿದ್ದ ಎಲ್ಲ ಯುದ್ಧ ವಿಮಾನಗಳು ವಾಪಸ್ ಬಂದಿವೆ ಎಂಬುದು ಕಾತ್ರಿಯಾದ್ಮೇಲೆ ಮೋದಿ, ಸೇನೆಗೆ ಶುಭಕೋರಿದ್ದರಂತೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂತ್ರಿಮಂಡಲದ ಸಭೆ ನಡೆಸಿದ್ದರು. ನಂತ್ರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ನಂತ್ರ ರಾಜಸ್ತಾನಕ್ಕೆ ತೆರಳಿದ್ದರು. ಅಲ್ಲಿ ಸಭೆ ನಡೆಸಿ ದೆಹಲಿಗೆ ವಾಪಸ್ ಆದ ಮೋದಿ ಮೆಟ್ರೋದಲ್ಲಿ ಇಸ್ಕಾನ್ ದೇವಸ್ಥಾನಕ್ಕೆ ತೆರಳಿದ್ದರು. ರಾತ್ರಿ ನಿದ್ರೆಗೆಟ್ಟಿದ್ದರೂ ಮೋದಿ ಮಂಗಳವಾರ ಇಡೀ ದಿನ ತಮ್ಮ ಕೆಲಸದಲ್ಲಿ ನಿರತರಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.