ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.
ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.
ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.
ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.
ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.
ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.
ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…