ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.
ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.
ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.
ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.
ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.
ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.
ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…