ಸುದ್ದಿ

ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

118

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ.

ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ.

ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ ಶುರು ಮಾಡಿತ್ತು. ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡವನ್ನು ಕಳುಹಿಸಿದೆ. ಸತತ ಮಳೆಯ ಕಾರಣ ಆಣೆಕಟ್ಟಿನ ಮೇಲೆ ನೀರು ಬರಲು ಶುರುವಾಗಿತ್ತು.

ಮಹಾರಾಷ್ಟ್ರದಲ್ಲಿ ಭಾನುವಾರದಿಂದ ನಿರಂತರ ಮಳೆಯಾಗ್ತಿದೆ. ಮುಂಬೈ ನಗರದಲ್ಲೂ ಭಾರೀ ಮಳೆಯಾಗ್ತಿದೆ. ಮುಂಬೈ ಜನಜೀವನ ಅಸ್ತವ್ಯಸ್ತಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…