ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.
ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.
ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.
ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.
ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.
ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.
ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…