ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.
ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.
ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.
ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.
ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.
ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.
ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…