ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…