ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….