News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

417

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್‌ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್‌ಮೆನ್‌ ಮೌಂಟೆನ್‌ನ ಎತ್ತರ 5000 ಫೀಟ್‌. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್‌ಮೆನ್‌ ಮೌಂಟನ್‌ ಬಳಿ ಒಂದು ವಾ ಟರ್‌ಫಾಲ್ಸ್‌ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…