ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.