ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ಲಿಂಗತ್ವ
ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಜನ ಆಯ್ದ ಪ್ರತಿನಿಧಿಗನ್ನು ಹೊಂದಿರಬೇಕು. ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿಯನ್ನು ನೀಡಲು ತಾಲೂಕು ಮಟ್ಟದ ಸಮಿತಿಯನ್ನು ರಚಿಸಲು ಸೂಚಿಸಿದ್ದು ಈ ಸಮಿತಿಯಲ್ಲಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾಲೂಕು ಮಟ್ಟದ ವೈದಾಧಿಕಾರಿ, ಸಮುದಾಯಾಧಾರಿತ ಪ್ರತಿನಿಧಿ (ಜಿಲ್ಲಾ ನಾಮ ನಿರ್ದೇಶಿತರಾದವರು), ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸದಸ್ಯರಾಗಿರುತ್ತಾರೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಯು ಅತ್ಯಂತ ಪ್ರಮುಖವಾದ ದಾಖಲೆಯಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಇತರ ಸೌಲಭ್ಯಗಳಿಗೆ ಅಗತ್ಯವಾದ ಪಡಿತರ ಚೀಟಿ, ಆಧಾರ್ ಕಾರ್ಡ್ಗಳನ್ನು ಕೂಡಾ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿಯಲ್ಲಿ ದಮನಿತ ಮಹಿಳೆಯರ ನಿಸ್ಸಹಾಯಕತೆಯನ್ನು ಹೋಗಲಾಡಿಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಲು 21 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದರು. ವಿವಿಧ ಕಡೆಗಳಲ್ಲಿರುವ ದಮನಿತ ಮಹಿಳೆಯರನ್ನು ಗುರುತಿಸಿ ಅವರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನಾ ಮಹಿಳಾ ಸಂಘವನ್ನು ಸಮುದಾಯಾಧಾರಿತ ಸಂಸ್ಥೆಯಾಗಿ ಆಯ್ಕೆ ಮಡಿದ್ದು, ಸದ್ರಿ ಸಂಸ್ಥೆಯು ಪ್ರಸ್ತುತ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸದೇ ಇರುವುದರಿಂದ ಹಿಂದ್ ಕುಷ್ಟ್ ನಿವಾರಣ್ ಸಂಘ ಇವರನ್ನು ಆಯ್ಕೆ ಮಾಡುವಂತೆ ಪ್ರಧಾನ ಕಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತರ ಪರವಾಗಿ ಅಮಣಿ, ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್, ಮಂಗಳೂರು, ಪೊಲೀಸ್ ಅಧಿಕ್ಷಕರ ಪರವಾಗಿ, ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಡಾI ಸಿಕಂದರ್ ಪಾಶಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ, ಡಾI ರಾಜೇಶ್ವರಿ, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು, ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ಮಂಗಳೂರು, ಉಪನಿರ್ದೇಶಕರು, ಸಆರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು, ರೆನ್ನಿ ಡಿಸೋಜ, ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ, ಮಂಗಳೂರು, ನವಸಹಜ ಸಮುದಾಯ ಸಂಘಟನೆಯ ಪ್ರತಿನಿಧಿಗಳು, ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ನ ಪ್ರತಿನಿಧಿಗಳು ಹಾಗೂ ಹಿಂದ್ ಕುಷ್ಟ್ ನಿವಾರಣ್ ಸಂಘದ ಪ್ರತಿನಿಧಿಗಳು ಹಾಜರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…