ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ಲಿಂಗತ್ವ
ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಜನ ಆಯ್ದ ಪ್ರತಿನಿಧಿಗನ್ನು ಹೊಂದಿರಬೇಕು. ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿಯನ್ನು ನೀಡಲು ತಾಲೂಕು ಮಟ್ಟದ ಸಮಿತಿಯನ್ನು ರಚಿಸಲು ಸೂಚಿಸಿದ್ದು ಈ ಸಮಿತಿಯಲ್ಲಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾಲೂಕು ಮಟ್ಟದ ವೈದಾಧಿಕಾರಿ, ಸಮುದಾಯಾಧಾರಿತ ಪ್ರತಿನಿಧಿ (ಜಿಲ್ಲಾ ನಾಮ ನಿರ್ದೇಶಿತರಾದವರು), ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸದಸ್ಯರಾಗಿರುತ್ತಾರೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಯು ಅತ್ಯಂತ ಪ್ರಮುಖವಾದ ದಾಖಲೆಯಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಇತರ ಸೌಲಭ್ಯಗಳಿಗೆ ಅಗತ್ಯವಾದ ಪಡಿತರ ಚೀಟಿ, ಆಧಾರ್ ಕಾರ್ಡ್ಗಳನ್ನು ಕೂಡಾ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿಯಲ್ಲಿ ದಮನಿತ ಮಹಿಳೆಯರ ನಿಸ್ಸಹಾಯಕತೆಯನ್ನು ಹೋಗಲಾಡಿಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಲು 21 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದರು. ವಿವಿಧ ಕಡೆಗಳಲ್ಲಿರುವ ದಮನಿತ ಮಹಿಳೆಯರನ್ನು ಗುರುತಿಸಿ ಅವರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನಾ ಮಹಿಳಾ ಸಂಘವನ್ನು ಸಮುದಾಯಾಧಾರಿತ ಸಂಸ್ಥೆಯಾಗಿ ಆಯ್ಕೆ ಮಡಿದ್ದು, ಸದ್ರಿ ಸಂಸ್ಥೆಯು ಪ್ರಸ್ತುತ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸದೇ ಇರುವುದರಿಂದ ಹಿಂದ್ ಕುಷ್ಟ್ ನಿವಾರಣ್ ಸಂಘ ಇವರನ್ನು ಆಯ್ಕೆ ಮಾಡುವಂತೆ ಪ್ರಧಾನ ಕಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತರ ಪರವಾಗಿ ಅಮಣಿ, ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್, ಮಂಗಳೂರು, ಪೊಲೀಸ್ ಅಧಿಕ್ಷಕರ ಪರವಾಗಿ, ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಡಾI ಸಿಕಂದರ್ ಪಾಶಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ, ಡಾI ರಾಜೇಶ್ವರಿ, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು, ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ಮಂಗಳೂರು, ಉಪನಿರ್ದೇಶಕರು, ಸಆರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು, ರೆನ್ನಿ ಡಿಸೋಜ, ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ, ಮಂಗಳೂರು, ನವಸಹಜ ಸಮುದಾಯ ಸಂಘಟನೆಯ ಪ್ರತಿನಿಧಿಗಳು, ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ನ ಪ್ರತಿನಿಧಿಗಳು ಹಾಗೂ ಹಿಂದ್ ಕುಷ್ಟ್ ನಿವಾರಣ್ ಸಂಘದ ಪ್ರತಿನಿಧಿಗಳು ಹಾಜರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…