ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ.

ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ ಪ್ರಗತಿ. ದೂರದ ಪ್ರಯಾಣದಿಂದ ಅತಿಯಾದ ಆಯಾಸ. ಮಕ್ಕಳ ಆರೋಗ್ಯದಲ್ಲಿ ಏರುಪೇರು. ಭೂಮಿ, ಗೃಹ ಖರೀದಿಗಳಿಗೆ ಅನುಕೂಲವಾಗಲಿದೆ.

ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ವ್ಯಾಪಾರ, ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಸ್ಥಿರಾಸ್ಥಿ ಕೊಂಡುಕೊಳ್ಳುವ ಪ್ರಯತ್ನ. ಪ್ರಯಾಣದಿಂದ ಅನುಕೂಲ. ಬಂಧುಗಳ ಭೇಟಿಯಾಗುವ ಸಂಭವ.

ಹಣದ ಹೂಡಿಕೆಯಲ್ಲಿ ಜಾಗ್ರತೆ. ಸಾಮಾಜಿಕ ಕಾರ್ಯವೊಂದರ ನೇತೃತ್ವ ವಹಿಸುವ ಸಾಧ್ಯತೆ.ನೀವು ನಿಮ್ಮ ಆತ್ಮವಿಶ್ವಾಸದಿಂದ ಏನನ್ನಾನದರು ಗಳಿಸಲು ಬಯಸುತ್ತೀರಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬ.

ವಿವಿಧ ರೀತಿಯಲ್ಲಿ ಧನಾಗಮನ. ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆ ಇರಲಾರದು. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ. ಭೂಮಿ, ಮನೆಯನ್ನು ಖರೀದಿಸುವ ಯೋಚನೆ ಮಾಡಲಿದ್ದೀರಿ.ನಿಮ್ಮ ವೈವಾಹಿಕ ಜೀವನ ಬೆಳಗಲಿದೆ.

ಸಂಚಾರದಲ್ಲಿ ಆಗಾಗ ಅಡಚಣೆ. ಸಂಗಾತಿಯ ಸಲಹೆ ಸ್ವೀಕರಿಸಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸವಿಟ್ಟು ಕೆಲಸ ಮಾಡಿ ಯಶಸ್ಸು ನಿಮ್ಮದಾಗಲಿದೆ.ನಿಮ್ಮ ಆರ್ಥಿಕ ವ್ಯವಹಾರದ ಬಗ್ಗೆ ಜಾಗ್ರತೆ ಇಎಅಲಿ. ಹೊಸ ಸ್ನೇಹಿತರು ಅಥವಾ ಸಂಗಾತಿ ಸಿಗುವ ಸಾಧ್ಯತೆ.

ಮಾತಿನಿಂದ ನಿಮ್ಮ ಕಾರ್ಯ ಸಾಧನೆಯಾಗುತ್ತದೆ. ನೀವು ಜೀವನದ ಸವಾಲುಗಳನ್ನು ವೇಗವಾಗಿ ಎದುರಿಸಬೇಕಿದೆ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸುವ ಸಾಧ್ಯತೆ.

ಅಧಿಕಾರಿ ವರ್ಗದವರಿಗೆ ಉನ್ನತ ಹುದ್ದೆಯ ಲಾಭ ಸಿಗಲಿದೆ. ಆರ್ಥಿಕ ಸಮಸ್ಯೆ ಇರಲಿದೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಯಶಸ್ಸು. ಗುರು ಹಿರಿಯರ ಆಶೀರ್ವಾದ ಪಡೆಯಿರಿ. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಮನೆಯವರ ಸಹಕಾರ ದೊರೆಯಲಿದೆ.

ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಅವಶ್ಯಕ. ಗುಣವಂತರ ಸಹವಾಸ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿದೆ.ಮಾನಸಿಕ ತೊಳಲಾಟ.ವೈವಾಹಿಕ ಜೀವನ ಉತ್ತಮ.

ಆರೋಗ್ಯ ಚೆನ್ನಾಗಿದ್ದರೂ ಜಾಗ್ರತೆ ಅಂತೂ ಇರಲೇಬೇಕು. ಪ್ರೀತಿಪಾತ್ರರೊಬ್ಬರ ಬಗ್ಗೆ ಉದಾಸೀನ ತೋರುವುದು ಬೇಡ. ಹೆಂಡತಿಯಿಂದ ಶುಭಪ್ರದವಾದ ವಿಷಯ ಕೇಳುವಿರಿ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ.

ಆರ್ಥಿಕ ಕೊರತೆಗಳು ಇದ್ದರೂ, ಹಣದ ಆಗಮನದಿಂದ ಪರಿಹಾರ ಸಿಗಲಿದೆ. ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನ ಅಗತ್ಯ. ಸಂಗಾತಿಯ ಕಡೆಯಿಂದ ಉತ್ತಮ ಸಹಕಾರ. ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…