ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ.

ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ.

ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ ಬಗ್ಗೆ ಜಾಗ್ರತೆ. ಮನೆಯವರ ನೆರವಿನಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ,ಆದರೆ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಸಾಲ ಪಡೆದ ಸ್ನೇಹಿತರು ಸಾಲ ಮರುಪಾವತಿ ಮಾಡುವ ಸಾಧ್ಯತೆ.

ಹಣದ ವ್ಯವಹಾರದಲ್ಲಿನ ಅನುಮಾನ ಶಮನವಾಗಲಿದೆ. ಮಿತ್ರರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಅವಿವಾಹಿತರಿಗೆ ವಿವಾಹದ ಪ್ರಸ್ತಾವ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹಾಕಿಯಾದ ಬಂಡವಾಳಕ್ಕೆ ಸಂಚಕಾರ ಬರುವ ಸಾಧ್ಯತೆ.

ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ. ವಾಹನ ಚಾಲಕರಿಗೆ ಆರ್ಥಿಕವಾಗಿ ಲಾಭ.ಮದ್ಯಪಾನದಿಂದ ಅನಾಹುತ. ವೈವಾಹಿಕ ಜೀವನ ಉತ್ತಮ. ಸಂಚಾರದಲ್ಲಿ ಸೌಖ್ಯ. ಬ್ಯಾಂಕಿಂಗ್ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಆದಾಯದ ಉತ್ತಮ ಹರಿವು.

ವ್ಯಾಪಾರದಲ್ಲಿ ಲಾಭ. ಆರ್ಥಿಕವಾಗಿ, ದೈಹಿಕವಾಗಿ ಮಾನಸಿಕ ವಿಚಾರದಲ್ಲಿ ಪ್ರಗತಿ. ನಿಮ್ಮ ಆತ್ಮವಿಶ್ವಾಸವು ನಿಮಗೆ ಹೆಚ್ಚಿನ ಧನಲಾಭವನ್ನು ತಂದುಕೊಡುವುದು. ಮನೆಯಲ್ಲಿ ಶುಭಸಮಾರಂಭಕ್ಕಾಗಿ ಓಡಾಟ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶ.

ಆನಾರೋಗ್ಯ ಕಾಡಲಿದೆ.ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ. ಕುಟುಂಬ ಸದಸ್ಯರಲ್ಲಿ ರಕ್ತದೊತ್ತಡದಂತಹ ವ್ಯಾಧಿ ಕಾಡುವ ಸಾಧ್ಯತೆ. ಸಾಂಸಾರಿಕವಾಗಿ ಬಂಧುಮಿತ್ರರ ಆಗಮನ.ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ. ದುಂದುವೆಚ್ಚಕ್ಕೆ ಕಡಿವಾಣ ಇರಲಿ. ವೃಥಾ ಸುಮ್ಮನೆ ಕೆಲವು ಆರೋಪಗಳು.

ಲೇವಾದೇವಿ ವ್ಯವಹಾರದಲ್ಲಿ ಅಧಿಕ ಲಾಭ. ಆಸ್ತಿ ಕಲಹದಲ್ಲಿ ಸೋಲು. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಕಾರ್ಯಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳ ಕಿರಿಕಿರಿ. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಇರಲಿ.

ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ. ಶುಭವಾರ್ತೆ ಬರಲಿದೆ. ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಧನಾಗಮನದಿಂದ ಹೆಚ್ಚಿನ ಸಮಸ್ಯೆ ಇಲ್ಲ.

ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ. ಅನ್ಯ ಮನಸ್ಥಿತಿಯಿಂದ ಹೊರಬನ್ನಿ. ದುಡಿಮೆ ಮಾಡಲು ಹಲವು ದಾರಿಗಳಿವೆ. ಅಧಿಕಾರಿಗಳೊಂದಿಗೆ ವಾಗ್ವಾದ.ಆರೋಗ್ಯದಲ್ಲಿ ಜಾಗ್ರತೆ ಇರಲಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ.

ವಿದ್ಯಾಭ್ಯಾಸದಲ್ಲಿ ಪ್ರಗತಿ. ಅಸಾಧ್ಯ ಕೆಲಸವೊಂದನ್ನು ಮಾಡಲೀದ್ದೀರಿ. ವಿವಾಹ ಯೋಗ್ಯ ವಧು, ವರರಿಗೆ ಕಂಕಣಭಾಗ್ಯ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ. ದೀರ್ಘ ಪ್ರಯಾಣದ ಸಾಧ್ಯತೆ.ನಿರುದ್ಯೋಗಿಗಳಿಗೆ ಹಲವಾರು ಅವಕಾಶ.ಸಂಚಾರದಲ್ಲಿ ಜಾಗ್ರತೆ. ಆರೋಗ್ಯದ ಸ್ಥಿತಿ ಉತ್ತಮ.

ಉದ್ಯೋಗ ರಂಗದಲ್ಲಿ ಯಶಸ್ಸು. ಹಳೆಯ ಮಿತ್ರರ ಭೇಟಿಯಿಂದ ಸಮಸ್ಯೆ. ಅತಿಯಾದ ಕೆಲಸದಿಂದ ದೇಹಾಲಸ್ಯ. ಸಾಂಸಾರಿಕವಾಗಿ ಸುಖ ಸಮಾಧಾನ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.