ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ.

ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ.

ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ ಬಗ್ಗೆ ಜಾಗ್ರತೆ. ಮನೆಯವರ ನೆರವಿನಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ,ಆದರೆ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಸಾಲ ಪಡೆದ ಸ್ನೇಹಿತರು ಸಾಲ ಮರುಪಾವತಿ ಮಾಡುವ ಸಾಧ್ಯತೆ.

ಹಣದ ವ್ಯವಹಾರದಲ್ಲಿನ ಅನುಮಾನ ಶಮನವಾಗಲಿದೆ. ಮಿತ್ರರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಅವಿವಾಹಿತರಿಗೆ ವಿವಾಹದ ಪ್ರಸ್ತಾವ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹಾಕಿಯಾದ ಬಂಡವಾಳಕ್ಕೆ ಸಂಚಕಾರ ಬರುವ ಸಾಧ್ಯತೆ.

ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ. ವಾಹನ ಚಾಲಕರಿಗೆ ಆರ್ಥಿಕವಾಗಿ ಲಾಭ.ಮದ್ಯಪಾನದಿಂದ ಅನಾಹುತ. ವೈವಾಹಿಕ ಜೀವನ ಉತ್ತಮ. ಸಂಚಾರದಲ್ಲಿ ಸೌಖ್ಯ. ಬ್ಯಾಂಕಿಂಗ್ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಆದಾಯದ ಉತ್ತಮ ಹರಿವು.

ವ್ಯಾಪಾರದಲ್ಲಿ ಲಾಭ. ಆರ್ಥಿಕವಾಗಿ, ದೈಹಿಕವಾಗಿ ಮಾನಸಿಕ ವಿಚಾರದಲ್ಲಿ ಪ್ರಗತಿ. ನಿಮ್ಮ ಆತ್ಮವಿಶ್ವಾಸವು ನಿಮಗೆ ಹೆಚ್ಚಿನ ಧನಲಾಭವನ್ನು ತಂದುಕೊಡುವುದು. ಮನೆಯಲ್ಲಿ ಶುಭಸಮಾರಂಭಕ್ಕಾಗಿ ಓಡಾಟ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶ.

ಆನಾರೋಗ್ಯ ಕಾಡಲಿದೆ.ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ. ಕುಟುಂಬ ಸದಸ್ಯರಲ್ಲಿ ರಕ್ತದೊತ್ತಡದಂತಹ ವ್ಯಾಧಿ ಕಾಡುವ ಸಾಧ್ಯತೆ. ಸಾಂಸಾರಿಕವಾಗಿ ಬಂಧುಮಿತ್ರರ ಆಗಮನ.ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ. ದುಂದುವೆಚ್ಚಕ್ಕೆ ಕಡಿವಾಣ ಇರಲಿ. ವೃಥಾ ಸುಮ್ಮನೆ ಕೆಲವು ಆರೋಪಗಳು.

ಲೇವಾದೇವಿ ವ್ಯವಹಾರದಲ್ಲಿ ಅಧಿಕ ಲಾಭ. ಆಸ್ತಿ ಕಲಹದಲ್ಲಿ ಸೋಲು. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಕಾರ್ಯಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳ ಕಿರಿಕಿರಿ. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಇರಲಿ.

ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ. ಶುಭವಾರ್ತೆ ಬರಲಿದೆ. ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಧನಾಗಮನದಿಂದ ಹೆಚ್ಚಿನ ಸಮಸ್ಯೆ ಇಲ್ಲ.

ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ. ಅನ್ಯ ಮನಸ್ಥಿತಿಯಿಂದ ಹೊರಬನ್ನಿ. ದುಡಿಮೆ ಮಾಡಲು ಹಲವು ದಾರಿಗಳಿವೆ. ಅಧಿಕಾರಿಗಳೊಂದಿಗೆ ವಾಗ್ವಾದ.ಆರೋಗ್ಯದಲ್ಲಿ ಜಾಗ್ರತೆ ಇರಲಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ.

ವಿದ್ಯಾಭ್ಯಾಸದಲ್ಲಿ ಪ್ರಗತಿ. ಅಸಾಧ್ಯ ಕೆಲಸವೊಂದನ್ನು ಮಾಡಲೀದ್ದೀರಿ. ವಿವಾಹ ಯೋಗ್ಯ ವಧು, ವರರಿಗೆ ಕಂಕಣಭಾಗ್ಯ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ. ದೀರ್ಘ ಪ್ರಯಾಣದ ಸಾಧ್ಯತೆ.ನಿರುದ್ಯೋಗಿಗಳಿಗೆ ಹಲವಾರು ಅವಕಾಶ.ಸಂಚಾರದಲ್ಲಿ ಜಾಗ್ರತೆ. ಆರೋಗ್ಯದ ಸ್ಥಿತಿ ಉತ್ತಮ.

ಉದ್ಯೋಗ ರಂಗದಲ್ಲಿ ಯಶಸ್ಸು. ಹಳೆಯ ಮಿತ್ರರ ಭೇಟಿಯಿಂದ ಸಮಸ್ಯೆ. ಅತಿಯಾದ ಕೆಲಸದಿಂದ ದೇಹಾಲಸ್ಯ. ಸಾಂಸಾರಿಕವಾಗಿ ಸುಖ ಸಮಾಧಾನ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…