ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ.

ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ.

ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ ಬಗ್ಗೆ ಜಾಗ್ರತೆ. ಮನೆಯವರ ನೆರವಿನಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ,ಆದರೆ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಸಾಲ ಪಡೆದ ಸ್ನೇಹಿತರು ಸಾಲ ಮರುಪಾವತಿ ಮಾಡುವ ಸಾಧ್ಯತೆ.

ಹಣದ ವ್ಯವಹಾರದಲ್ಲಿನ ಅನುಮಾನ ಶಮನವಾಗಲಿದೆ. ಮಿತ್ರರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಅವಿವಾಹಿತರಿಗೆ ವಿವಾಹದ ಪ್ರಸ್ತಾವ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹಾಕಿಯಾದ ಬಂಡವಾಳಕ್ಕೆ ಸಂಚಕಾರ ಬರುವ ಸಾಧ್ಯತೆ.

ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ. ವಾಹನ ಚಾಲಕರಿಗೆ ಆರ್ಥಿಕವಾಗಿ ಲಾಭ.ಮದ್ಯಪಾನದಿಂದ ಅನಾಹುತ. ವೈವಾಹಿಕ ಜೀವನ ಉತ್ತಮ. ಸಂಚಾರದಲ್ಲಿ ಸೌಖ್ಯ. ಬ್ಯಾಂಕಿಂಗ್ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಆದಾಯದ ಉತ್ತಮ ಹರಿವು.

ವ್ಯಾಪಾರದಲ್ಲಿ ಲಾಭ. ಆರ್ಥಿಕವಾಗಿ, ದೈಹಿಕವಾಗಿ ಮಾನಸಿಕ ವಿಚಾರದಲ್ಲಿ ಪ್ರಗತಿ. ನಿಮ್ಮ ಆತ್ಮವಿಶ್ವಾಸವು ನಿಮಗೆ ಹೆಚ್ಚಿನ ಧನಲಾಭವನ್ನು ತಂದುಕೊಡುವುದು. ಮನೆಯಲ್ಲಿ ಶುಭಸಮಾರಂಭಕ್ಕಾಗಿ ಓಡಾಟ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶ.

ಆನಾರೋಗ್ಯ ಕಾಡಲಿದೆ.ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ. ಕುಟುಂಬ ಸದಸ್ಯರಲ್ಲಿ ರಕ್ತದೊತ್ತಡದಂತಹ ವ್ಯಾಧಿ ಕಾಡುವ ಸಾಧ್ಯತೆ. ಸಾಂಸಾರಿಕವಾಗಿ ಬಂಧುಮಿತ್ರರ ಆಗಮನ.ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ. ದುಂದುವೆಚ್ಚಕ್ಕೆ ಕಡಿವಾಣ ಇರಲಿ. ವೃಥಾ ಸುಮ್ಮನೆ ಕೆಲವು ಆರೋಪಗಳು.

ಲೇವಾದೇವಿ ವ್ಯವಹಾರದಲ್ಲಿ ಅಧಿಕ ಲಾಭ. ಆಸ್ತಿ ಕಲಹದಲ್ಲಿ ಸೋಲು. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಕಾರ್ಯಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳ ಕಿರಿಕಿರಿ. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಇರಲಿ.

ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ. ಶುಭವಾರ್ತೆ ಬರಲಿದೆ. ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಧನಾಗಮನದಿಂದ ಹೆಚ್ಚಿನ ಸಮಸ್ಯೆ ಇಲ್ಲ.

ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ. ಅನ್ಯ ಮನಸ್ಥಿತಿಯಿಂದ ಹೊರಬನ್ನಿ. ದುಡಿಮೆ ಮಾಡಲು ಹಲವು ದಾರಿಗಳಿವೆ. ಅಧಿಕಾರಿಗಳೊಂದಿಗೆ ವಾಗ್ವಾದ.ಆರೋಗ್ಯದಲ್ಲಿ ಜಾಗ್ರತೆ ಇರಲಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ.

ವಿದ್ಯಾಭ್ಯಾಸದಲ್ಲಿ ಪ್ರಗತಿ. ಅಸಾಧ್ಯ ಕೆಲಸವೊಂದನ್ನು ಮಾಡಲೀದ್ದೀರಿ. ವಿವಾಹ ಯೋಗ್ಯ ವಧು, ವರರಿಗೆ ಕಂಕಣಭಾಗ್ಯ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ. ದೀರ್ಘ ಪ್ರಯಾಣದ ಸಾಧ್ಯತೆ.ನಿರುದ್ಯೋಗಿಗಳಿಗೆ ಹಲವಾರು ಅವಕಾಶ.ಸಂಚಾರದಲ್ಲಿ ಜಾಗ್ರತೆ. ಆರೋಗ್ಯದ ಸ್ಥಿತಿ ಉತ್ತಮ.

ಉದ್ಯೋಗ ರಂಗದಲ್ಲಿ ಯಶಸ್ಸು. ಹಳೆಯ ಮಿತ್ರರ ಭೇಟಿಯಿಂದ ಸಮಸ್ಯೆ. ಅತಿಯಾದ ಕೆಲಸದಿಂದ ದೇಹಾಲಸ್ಯ. ಸಾಂಸಾರಿಕವಾಗಿ ಸುಖ ಸಮಾಧಾನ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…