ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…

154

ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ವೃಷಭ:-

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಮಿಥುನ:

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ಕಟಕ :-

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

 ಸಿಂಹ:

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ  ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಕನ್ಯಾ :-

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ತುಲಾ:

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ವೃಶ್ಚಿಕ :-

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಧನಸ್ಸು:

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ಮಕರ :-

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ಕುಂಭ:-

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ಮೀನ:-

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…