ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…

155

ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ವೃಷಭ:-

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಮಿಥುನ:

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ಕಟಕ :-

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

 ಸಿಂಹ:

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ  ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಕನ್ಯಾ :-

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ತುಲಾ:

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ವೃಶ್ಚಿಕ :-

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಧನಸ್ಸು:

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ಮಕರ :-

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ಕುಂಭ:-

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ಮೀನ:-

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.