ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…