ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…

152

ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ವೃಷಭ:-

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಮಿಥುನ:

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ಕಟಕ :-

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

 ಸಿಂಹ:

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ  ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಕನ್ಯಾ :-

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ತುಲಾ:

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ವೃಶ್ಚಿಕ :-

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಧನಸ್ಸು:

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ಮಕರ :-

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ಕುಂಭ:-

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ಮೀನ:-

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…