ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…

152

ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ವೃಷಭ:-

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಮಿಥುನ:

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ಕಟಕ :-

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

 ಸಿಂಹ:

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ  ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಕನ್ಯಾ :-

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ತುಲಾ:

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ವೃಶ್ಚಿಕ :-

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಧನಸ್ಸು:

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ಮಕರ :-

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ಕುಂಭ:-

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ಮೀನ:-

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.