ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….