ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.
ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.
ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.
ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.
ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.
ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ
ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.
ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.
ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.
ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.
ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.
ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…