ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…