ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.