ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…