ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….