ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…