News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸುದ್ದಿ

ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

281

ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ.

ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ ಸಿಕ್ಕಿಹಾಕಿಕೊಂಡು ಹರಿದಿದ್ದರಿಂದ ಸರವನ್ನು ತಟ್ಟೆಯಲ್ಲಿ ಇಟ್ಟಿದ್ದಾರೆ.

ಇದೇ ತಟ್ಟೆಯಲ್ಲಿದ್ದ ಸಿಹಿ ಚಪಾತಿಯನ್ನು ಹೋರಿ ತಿಂದಿದೆ. ಬಳಿಕ ತಟ್ಟೆ ಖಾಲಿಯಾಗಿರುವುದು ಗಮನಿಸಿದಾಗ ಸರ ಕಾಣೆಯಾಗಿರುವುದು ಗೊತ್ತಾಗಿದೆ.

ಸಗಣಿಯಲ್ಲಿ ಈ ಸರ ಬರುತ್ತದೆ ಎಂದು ಹಲವು ದಿನ ಕಾದು ಬಳಿಕ ಪಶುವೈದ್ಯರ ಬಳಿ ದಂಪತಿ ಹೋಗಿದ್ದಾರೆ. ಈ ವೇಳೆ ಸಗಣಿಯಲ್ಲಿ ಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮೂಲಕ ಸರವನ್ನು ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…