ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ.

ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ ಸಿಕ್ಕಿಹಾಕಿಕೊಂಡು ಹರಿದಿದ್ದರಿಂದ ಸರವನ್ನು ತಟ್ಟೆಯಲ್ಲಿ ಇಟ್ಟಿದ್ದಾರೆ.

ಇದೇ ತಟ್ಟೆಯಲ್ಲಿದ್ದ ಸಿಹಿ ಚಪಾತಿಯನ್ನು ಹೋರಿ ತಿಂದಿದೆ. ಬಳಿಕ ತಟ್ಟೆ ಖಾಲಿಯಾಗಿರುವುದು ಗಮನಿಸಿದಾಗ ಸರ ಕಾಣೆಯಾಗಿರುವುದು ಗೊತ್ತಾಗಿದೆ.

ಸಗಣಿಯಲ್ಲಿ ಈ ಸರ ಬರುತ್ತದೆ ಎಂದು ಹಲವು ದಿನ ಕಾದು ಬಳಿಕ ಪಶುವೈದ್ಯರ ಬಳಿ ದಂಪತಿ ಹೋಗಿದ್ದಾರೆ. ಈ ವೇಳೆ ಸಗಣಿಯಲ್ಲಿ ಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮೂಲಕ ಸರವನ್ನು ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.