ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…