ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….