ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು.
ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ ಬೇಗನೆ ಈ ಸಮಸ್ಯೆಯಿಂದ ಗುಣಮುಕ್ತರಾಗಬಹುದು.

ಮಂಡಿ ನೋವು ಕಡಿಮೆಮಾಡುವಲ್ಲಿ ಈ ಆಹಾರಗಳು ಪರಿಣಾಮಕಾರಿ:
ಪಾಲಾಕ್ : ನಿಮ್ಮ ದಿನನಿತ್ಯದ ಆಹಾರದಲ್ಲಿ ಪಾಲಾಕ್ ಸೇರಿಸಿ. ಪಾಲಾಕ್ ಸಂಧಿವಾತ, ಮಂಡಿ ನೋವು ಕಡಿಮೆ ಮಾಡುವಲ್ಲಿ ಸಹಕಾರಿ.
ಮೀನು : ಸಾಲಮೋನ್, ತುನ ಈ ಮೀನಿನಲ್ಲಿರುವ ಎಣ್ಣೆಯಂಶ ಹಾಗೂ ಒಮೆಗಾ 3 ಕೊಬ್ಬಿನಂಶ, ಫ್ಯಾಟಿ ಆ್ಯಸಿಡ್ ಇವುಗಳು ಮಂಡಿನೋವು ಕಡಿಮೆ ಮಾಡುವಲ್ಲಿ ಸಹಕಾರಿ. ಇದರಲ್ಲಿ ಅತ್ಯಧಿಕ ವಿಟಮಿನ್ ಡಿ ಇದ್ದು, ಸಂಧಿವಾತ ಇರುವವರು ಮೀನನ್ನು ಡಯಟ್ನಲ್ಲಿ ಸೇರಿಸಿದರೆ ಒಳ್ಳೆಯದು.

ವೆಜ್ ತಿನ್ನುವವರು ಫಿಶ್ ಆಯಿಲ್ ತೆಗೆದುಕೊಳ್ಳುವ ಮೂಲಕ ಮಂಡಿನೋವು ಕಡಿಮೆ ಮಾಡಿಕೊಳ್ಳಬಹುದು.
ಡ್ರೈ ಫ್ರೂಟ್ಸ್ : ವಾಲ್ನಟ್, ಪಿಸ್ತಾ, ಬಾದಾಮಿ ಇವುಗಳಲ್ಲಿ ಕ್ಯಾಲ್ಸಿಯಂ, ಮೆಗ್ನಿಷಿಯಂ, ವಿಟಮಿನ್ ಇ, ಪ್ರೊಟಿನ್ ಇವುಗಳು ಇದ್ದು ರೋಗ ನಿರೋಧಕ ಶಕ್ತಿ ಹೆಚ್ಚುವುದು, ಅಲ್ಲದೆ ಡ್ರೈ ಫ್ರೂಟ್ಸ್ನಲ್ಲಿರುವ ಒಮೆಗಾ 3 ಕೊಬ್ಬಿನಂಶ ಮಂಡಿನೋವು ಕಡಿಮೆ ಮಾಡುವಲ್ಲಿ ಸಹಕಾರಿ.
ಕೇಸರಿ : ಮಂಡಿನೋವು ಇರುವವರು ಹಾಲಿಗೆ ಕೇಸರಿ ಹಾಕಿ ತಿಂದರೆ ತುಂಬಾ ಒಳ್ಳೆಯದು. ಕೇಸರಿಯಲ್ಲಿ ಉರಿಊತ ಕಡಿಮೆ ಮಾಡುವ ಸಾಮರ್ಥ್ಯ ಇದೆ.

ಬ್ರೊಕೋಲಿ : ಬ್ರೊಕೋಲಿ ಸಲಾಡ್ ಜತೆ ತಿನ್ನಿ, ಮಂಡಿನೋವು ಇರುವವರು ತಮಮ್ ಡಯಟ್ನಲ್ಲಿ ಸೇರಿಸಬೇಕಾದ ಆಹಾರಗಳಲ್ಲಿ ಇದು ಕೂಡ ಒಂದು.
ಸಿಟ್ರಸ್ ಹಣ್ಣುಗಳು : ರೋಗನಿರೋಧಕ ಸಾಮರ್ಥ್ಯ ಹೆಚ್ಚಿಸುವಲ್ಲಿ ಸಿಟ್ರಸ್ ಹಣ್ಣುಗಳು ಪ್ರಯೋಜನಕಾರಿ. ದ್ರಾಕ್ಷಿ, ಕಿತ್ತಳೆ, ಕಿವಿ ಹಣ್ಣು ಇವುಗಳಲ್ಲಿ ವಿಟಮಿನ್ ಸಿ ಅಧಿಕವಿದೆ.

ಚೆರ್ರಿ ಹಣ್ಣು : ಸಿಹಿಯಿಲ್ಲದ ಚೆರ್ರಿ ಜ್ಯೂಸ್ ಸಂಧಿವಾತ ಇರುವವರು ಕುಡಿಯುವುದು ಒಳ್ಳೆಯದು. ಇವುಗಳಲ್ಲಿರುವ anthocyanins ಅಂಶ ಉರಿ ಊತ ಕಡಿಮೆ ಮಾಡುವುದು.
ಬೆಳ್ಳುಳ್ಳಿ : ಬೆಳ್ಳುಳ್ಳಿ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಹಾಗೂ ಮಂಡಿ ನೋವು ಕಡಿಮೆ ಮಾಡುವಲ್ಲಿ ಸಹಕಾರಿ.
ರೆಡ್ ಬೀನ್ಸ್ : ರೆಡ್ ಬೀನ್ಸ್ನಲ್ಲಿ ವಿಟಮಿನ್ ಸಿ, ಪ್ರೊಟೀನ್, ಫಾಲಿಕ್ ಆಮ್ಲ, ಕಬ್ಬಿಣದಂಶ, ಮ್ಯಾಗ್ನಿಷಿಯಂ ಮತ್ತು ಪೊಟಾಷ್ಯಿಯಂ ಇವೆಲ್ಲಾ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.