ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.