ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .