ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…