ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

ಹೆಚ್ಚಾಗಿ ಮಕ್ಕಳ ಮನಸ್ಸಿನಲ್ಲಿ ಎಕ್ಸಾಮ್ ಬಗ್ಗೆ ಹೆಚ್ಚು ಪ್ರೆಶರ್ ಇರುತ್ತದೆ. ಈ ಭಯದಿಂದಾಗಿ ಮಕ್ಕಳು ಎಲ್ಲಾ ವಿಷಯಗಳನ್ನು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಆದರೆ ಅದೆ ವಿಷಯವನ್ನು ಅವರು ಸ್ವಲ್ಪ ಜೋರಾಗಿ ಓದಿದರೆ ಅವರ ಕಂಠವು ಸ್ಪಷ್ಟವಾಗುತ್ತದೆ ಜೊತೆಗೆ ಅವರಿಗೆ ವಿಷಯಗಳು ನೆನಪಿನಲ್ಲಿ ಉಳಿಯಲು ಸಹ ಸಹಾಯಕವಾಗುತ್ತದೆ.

ಈ ಸಂಶೋಧನೆಯಲ್ಲಿ ತಿಳಿಸಿದಂತೆ ಮಾತನಾಡುವುದು ಹಾಗೂ ಆ ಮಾತನ್ನು ತಾನಾಗಿ ಕೇಳುವುದು ಯಾವುದೆ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಈ ಪ್ರಕ್ರಿಯೆಯನ್ನು ಪ್ರೊಡಕ್ಷನ್ ಇಫೆಕ್ಟ್ ಎಂದು ಕರೆಯಲಾಗುತ್ತದೆ. ಇದು ಮೆದುಳಿನ ಆರೋಗ್ಯಕ್ಕೆ ಮುಖ್ಯವಾಗಿದೆ ಎಂದು ಹೇಳಲಾಗುತ್ತದೆ.

ಈ ಪ್ರೊಡಕ್ಷನ್ ಇಫೆಕ್ಟ್ನ ಪರಿಣಾಮ ಪ್ರಭಾವಶಾಲಿಯಾಗಿರುತ್ತದೆ. ಯಾಕೆಂದರೆ ತಾವು ಹೇಳಿದ ಶಬ್ಧಗಳನ್ನು ಮತ್ತೆ ಕೇಳಿದಾಗ ಮೆದುಳು ಇನ್ನಷ್ಟು ಚುರುಕಾಗುತ್ತದೆ. ನಂತರ ಅದು ಮೆದುಳಿನಲ್ಲಿ ಹೇಗಾದರು ಫೀಡ್ ಆಗುತ್ತದೆ.

ಕೆನಡಾ ಯುನಿವರ್ಸಿಟಿ ಆಫ್ ವಾಟರಲುನ ಪ್ರೊಫೇಸರ್ ಕೊಲಿನ್ ಎಂ ಮೆಕ್ಲಾಯ್ಡ್ ಹೇಳುವಂತೆ ನಾವು ಯಾವುದೆ ಶಬ್ಧದಲ್ಲಿ ಕ್ರಿಯೆಯನ್ನು ಸೇರಿಸಿದರೆ ಅದನ್ನು ನಮ್ಮ ಮೆದುಳು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತದೆ. ಇದರಿಂದ ಆ ಶಬ್ಧಗಳು ತುಂಬಾ ಸಮಯದವರೆಗೂ ನೆನಪಿನಲ್ಲಿರುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…