News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇದ್ದರೆ ಇದನ್ನು ಓದಿ..ಮರೆಯದೇ ಶೇರ್ ಮಾಡಿ..

824

ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…

ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು  ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.

ಇದಕ್ಕೆ ಪೂರಕ  ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ  ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ  ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸಿದರೆ ಸಕ್ಕರೆ ಕಾಯಿಲೆ ಖಂಡಿತಾ :-

ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.

ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್  ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.

ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು  ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು  ಕೂಡ ಪರಿಣಾಮ ಬೀರುತ್ತಿವೆ.

ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ  ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.

ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ  ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ  ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.

ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…