ವಿಚಿತ್ರ ಆದರೂ ಸತ್ಯ

ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

524

ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ. ಮಕ್ಕಳಲ್ಲಿ ಹುಟ್ಟುವಾಗಲೆ ಕೂದಲು ಬೆಳೆಯಲು ಕಾರಣ ಏನು ಗೊತ್ತಾ?

ಇದರ ಹಿಂದೆ ಅಡಗಿರುವ ಕಾರಣವನ್ನು ನೀವು ತಿಳಿಯಲು ಬಯಸಿದರೆ ನಾವು ನಿಮಗೆ ಮಾಹಿತಿ ನೀಡುತ್ತೇವೆ. ಮಕ್ಕಳ ಕೂದಲಿನ ಬಣ್ಣ ಅವರ ಜೀನ್ಸ್‌ ಮೇಲೆ ಡಿಪೆಂಡ್‌ ಆಗಿರುತ್ತದೆ. ಆ ಮಕ್ಕಳ ಕೂದಲು ಉದ್ದ, ದಪ್ಪ ಸುಂದರವಾಗಿರಲು ಕಾರಣ ನಿಮ್ಮ ಕೂದಲು. ತಾಯಿ ಹಾಗೂ ತಂದೆಯ ತಲೆಯಲ್ಲಿ ಕೂದಲು ಇದ್ದರೆ ಮಗುವಿನ ತಲೆಯಲ್ಲೂ ಹುಟ್ಟುವಾಗಲೆ ಕೂದಲು ಇರುತ್ತದೆ. ಒಂದು ವೇಳೆ ನಿಮ್ಮ ಹಾಗೂ ಸಂಗಾತಿಯ ಕೂದಲು ಹಗುರ ಹಾಗೂ ಗುಂಗುರಾಗಿದ್ದು, ನಿಮ್ಮ ಕೂದಲು ದಪ್ಪವಾಗಿ ನೇರವಾಗಿದ್ದರೆ ಮಕ್ಕಳ ಕೂದಲು ಹಾಗೆ ಆಗುವ ಸಾಧ್ಯತೆ ಇದೆ. ಇಲ್ಲವಾದರೆ ನಿಮ್ಮ ಕುಟುಂಬದಲ್ಲಿ ಯಾವುದೆ ವ್ಯಕ್ತಿಯ ಕೂದಲಿನ ರೀತಿಯಾಗಿ ನಿಮ್ಮ ಮಕ್ಕಳ ಕೂದಲು ಸಹ ಇರುತ್ತದೆ.

ಮಕ್ಕಳ ಕೂದಲು ಅವರ ತಂದೆ -ತಾಯಿಯ ಜೀನ್ಸ್‌ ಮೇಲೆ ಆಧಾರಿತವಾಗಿದೆ ಎಂಬುದನ್ನು ಸುಳ್ಳು ಎಂದು ಹೇಳಲಾಗುವುದಿಲ್ಲ. ಆದರೆ ಇದು ಹಾಗೆ ಇರಬೇಕು ಎಂದೇನಿಲ್ಲ. ಕೆಲವೊಂದು ಬಾರಿ ಬೇರೆ ರೀತಿಯಾಗಿ ಸಹ ಕೂದಲು ಇರುತ್ತದೆ.

ನಿಮ್ಮ ಮಕ್ಕಳ ಕೂದಲು ಮೊದಲು ಆರು ತಿಂಗಳಲ್ಲಿ ತುಂಬಾನೆ ಉದುರುತ್ತದೆ ಇದು ಸಾಮಾನ್ಯವಾದ ವಿಷಯವಾಗಿದೆ. ಮಕ್ಕಳ ಕೂದಲು 9-12 ತಿಂಗಳ ಸಮಯದಲ್ಲಿ ಮತ್ತೆ ಬೆಳೆಯಲು ಆರಂಭವಾಗುತ್ತದೆ. ಹೊಸದಾಗಿ ಬರುವಂತಹ ಕೂದಲು ಹಳೆಯ ಕೂದಲಿಗಿಂತ ತುಂಬಾನೆ ವಿಭಿನ್ನವಾಗಿರುತ್ತದೆ. ನಿಮ್ಮ ಮಕ್ಕಳ ಕಪ್ಪಾದ, ಸದೃಢ ಕೂದಲು ಕೆಂಪು ಬಣ್ಣಕ್ಕೆ ತಿರುಗುವ ಸಾಧ್ಯತೆ ಕೂಡ ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…