ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ.

ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ ಆಟಕ್ಕೆ ತಾಯಿ ಎದೆ ಬಡಿತವೇ ನಿಂತಾಂತಗಿ ಭಯಗೊಂಡಿದ್ದರು.

ಮಗ ಟಿಕ್ ಟಾಕ್ ಮಾಡುತ್ತಿರುವ ವಿಷಯ ತಿಳಿದ ತಾಯಿ ಮಗನಿಗೆ ಸರಿಯಾಗಿ ಹೊಡೆದಿದ್ದಾರೆ. ಅಲ್ಲದೆ ಭಯದಿಂದ ಜೋರಾಗಿ ಅಳುತ್ತಾ ಮಗನಿಗೆ ಬೈದಿದ್ದಾರೆ. ತಾಯಿ ಬೈಯುವಾಗ ಯುವಕ ನಗುತ್ತಾ ಚೆಲ್ಲಿರುವಸಾಸ್ ಕ್ಲೀನ್ ಮಾಡಿದ್ದಾನೆ.

ಯುವಕನ ಟಿಕ್ ಟಾಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕನನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.