News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

6843

ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಮ್ರಾನ್ ಹಸ್ಮಿ ಮಗಳ ಹುಟ್ಟುಹಬ್ಬದ ನಿಮಿತ್ತ ಆಸ್ಪತ್ರೆ ನಿರ್ಮಿಸಲು ಹಣ ನೀಡಲು ನಿರ್ಧರಿಸಿದ್ದರು.

 

ನೂರಾರು ಕೋಟಿ ಆಸ್ತಿ, ಒಬ್ಬಳು ರಾಜಕುಮಾರಿಯಂಥ ಮಗಳು… ಆಕೆಯ ಹುಟ್ಟುಹಬ್ಬವನ್ನು ಕೇರಿಗೆಲ್ಲ ಊಟ ಹಾಕಿಸಿ ಆಚರಿಸುವುದಕ್ಕೂ ಕೊರತೆಯಿಲ್ಲದ ಸಿರಿವಂತಿಕೆ… ಇಷ್ಟೆಲ್ಲ ಇದ್ದರೂ ಈ ದಂಪತಿ ಮಾತ್ರ ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದು ಅನುಕರಣೀಯವಾಗಿ! ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅವರ ಪತ್ನಿ ಅಮೃತಾ ಟಾಟಾ ತಮ್ಮ ಮಗಳ ಹುಟ್ಟು ಹಬ್ಬದ ಸವಿನೆನಪಿಗಾಗಿ ನ್ಯೂ ಇಂಡಿಯಾ ಎಂಬ ಹೆಸರಿನ ಎನ್ ಜಿಒ ವೊಂದನ್ನು ಆರಂಭಿಸಿ, ಆ ಮೂಲಕ 200 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ!

ಟ್ರಸ್ಟ್ ಗಾಗಿ ಈ ದಂಪತಿ 100 ಕೋಟಿ ರು. ಬೆಲೆಯ 50 ಎಕರೆ ಭೂಮಿಯನ್ನು ಟ್ರಸ್ಟ್ ಗೆ ನೀಡಿದ್ದು, 100 ಕೋಟಿ ರು ಹಣವನ್ನು ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ನೀಡಲಾಗುವುದು, ದೇಶಾದ್ಯಂತ ಎಲ್ಲಾ ಕ್ಯಾನ್ಸರ್ ರೋಗಿಗಳು ಬಂದು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ, ಈ ಆಸ್ಪತ್ರೆಯಲ್ಲಿ 150 ಹಾಸಿಗೆಗಳಿರುತ್ತವೆ. ವಿವಿಧ ಹಂತಗಳಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಯುಕೆ ಮೂಲದ ಆರ್ಕಿಟೆಕ್ಟ್ ಮತ್ತು ಎಂಜಿನೀಯರ್ ಗಳು ಈ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.

ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ:-

ಬಡ ಮತ್ತು ಅಶಕ್ತರಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶ ಈ ಆಸ್ಪತ್ರೆಯದು. ಇದು ಭಾರತದ ಮೊಟ್ಟಮೊದಲ ಕ್ಯಾಶ್ ಲೆಸ್ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಈ ಆಸ್ಪತ್ರೆಗೆ ಟಾಟಾ ದಂಪತಿಯೇ ಸ್ವ ಇಚ್ಛೆಯಿಂದ ಹಣ ಹಾಕುತ್ತಿದ್ದು, ಬೇರೆ ಯಾರಿಂದಲೂ ದೇಣಿಗೆ ಪಡೆದಿಲ್ಲ. ಕಿಮೋಥೆರಪಿಯ ಒಂದು ಸಿಟ್ಟಿಂಗ್ ಗೆ ಸುಮಾರು 90,000 ರೂ. ವೆಚ್ಚವಾಗುತ್ತದೆ.

ಇದನ್ನು ಭರಿಸುವುದಕ್ಕೆ ಯಾವ ಬಡವರಿಗೆ ಸಾಧ್ಯ? ಅದಕ್ಕೆಂದೇ ಉಚಿತ ಚಿಕಿತ್ಸೆ ನೀಡುವ ಮಹೋನ್ನತ ಕಾರ್ಯಕ್ಕೆ ಈ ದಂಪತಿ ಕೈಹಾಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…