ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಮ್ರಾನ್ ಹಸ್ಮಿ ಮಗಳ ಹುಟ್ಟುಹಬ್ಬದ ನಿಮಿತ್ತ ಆಸ್ಪತ್ರೆ ನಿರ್ಮಿಸಲು ಹಣ ನೀಡಲು ನಿರ್ಧರಿಸಿದ್ದರು.

ನೂರಾರು ಕೋಟಿ ಆಸ್ತಿ, ಒಬ್ಬಳು ರಾಜಕುಮಾರಿಯಂಥ ಮಗಳು… ಆಕೆಯ ಹುಟ್ಟುಹಬ್ಬವನ್ನು ಕೇರಿಗೆಲ್ಲ ಊಟ ಹಾಕಿಸಿ ಆಚರಿಸುವುದಕ್ಕೂ ಕೊರತೆಯಿಲ್ಲದ ಸಿರಿವಂತಿಕೆ… ಇಷ್ಟೆಲ್ಲ ಇದ್ದರೂ ಈ ದಂಪತಿ ಮಾತ್ರ ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದು ಅನುಕರಣೀಯವಾಗಿ! ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅವರ ಪತ್ನಿ ಅಮೃತಾ ಟಾಟಾ ತಮ್ಮ ಮಗಳ ಹುಟ್ಟು ಹಬ್ಬದ ಸವಿನೆನಪಿಗಾಗಿ ನ್ಯೂ ಇಂಡಿಯಾ ಎಂಬ ಹೆಸರಿನ ಎನ್ ಜಿಒ ವೊಂದನ್ನು ಆರಂಭಿಸಿ, ಆ ಮೂಲಕ 200 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ!

ಟ್ರಸ್ಟ್ ಗಾಗಿ ಈ ದಂಪತಿ 100 ಕೋಟಿ ರು. ಬೆಲೆಯ 50 ಎಕರೆ ಭೂಮಿಯನ್ನು ಟ್ರಸ್ಟ್ ಗೆ ನೀಡಿದ್ದು, 100 ಕೋಟಿ ರು ಹಣವನ್ನು ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ನೀಡಲಾಗುವುದು, ದೇಶಾದ್ಯಂತ ಎಲ್ಲಾ ಕ್ಯಾನ್ಸರ್ ರೋಗಿಗಳು ಬಂದು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ, ಈ ಆಸ್ಪತ್ರೆಯಲ್ಲಿ 150 ಹಾಸಿಗೆಗಳಿರುತ್ತವೆ. ವಿವಿಧ ಹಂತಗಳಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಯುಕೆ ಮೂಲದ ಆರ್ಕಿಟೆಕ್ಟ್ ಮತ್ತು ಎಂಜಿನೀಯರ್ ಗಳು ಈ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.


ಬಡ ಮತ್ತು ಅಶಕ್ತರಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶ ಈ ಆಸ್ಪತ್ರೆಯದು. ಇದು ಭಾರತದ ಮೊಟ್ಟಮೊದಲ ಕ್ಯಾಶ್ ಲೆಸ್ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಈ ಆಸ್ಪತ್ರೆಗೆ ಟಾಟಾ ದಂಪತಿಯೇ ಸ್ವ ಇಚ್ಛೆಯಿಂದ ಹಣ ಹಾಕುತ್ತಿದ್ದು, ಬೇರೆ ಯಾರಿಂದಲೂ ದೇಣಿಗೆ ಪಡೆದಿಲ್ಲ. ಕಿಮೋಥೆರಪಿಯ ಒಂದು ಸಿಟ್ಟಿಂಗ್ ಗೆ ಸುಮಾರು 90,000 ರೂ. ವೆಚ್ಚವಾಗುತ್ತದೆ.

ಇದನ್ನು ಭರಿಸುವುದಕ್ಕೆ ಯಾವ ಬಡವರಿಗೆ ಸಾಧ್ಯ? ಅದಕ್ಕೆಂದೇ ಉಚಿತ ಚಿಕಿತ್ಸೆ ನೀಡುವ ಮಹೋನ್ನತ ಕಾರ್ಯಕ್ಕೆ ಈ ದಂಪತಿ ಕೈಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…